Asianet Suvarna News Asianet Suvarna News

ವನ್ಯಜೀವಿ ಸಂರಕ್ಷಣಾ ಅಭಿಯಾನ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಜಾಗೃತಿ!

ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಹಾಗೂ ತಂಡ  ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಜಾಗೃತಿ ಮೂಡಿಸಿದೆ. 

ಚಾಮರಾಜನಗರ(ಜು.15):  ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ‘ ಕನ್ನಡಪ್ರಭ ಆಯೋಜಿಸಿದ್ದ ‘ವನ್ಯಜೀವಿ ಸಂರಕ್ಷಣಾ ಅಭಿಯಾನ​​’ ಸೀಸನ್‌-4ರ ಮುಂದುವರಿದ ಭಾಗವಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಹಾಗೂ ತಂಡ  ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಜಾಗೃತಿ ಮೂಡಿಸಿದೆ. 

ಮಾನವ​-​ವನ್ಯಜೀವಿ ಸಂಘರ್ಷದಲ್ಲಿ ಮನುಷ್ಯ ಸೋಲಲಿ: ರಿಷಬ್‌ ಶೆಟ್ಟಿ

Video Top Stories