ಕಲ್ಬುರ್ಗಿಯಲ್ಲಿ 150 ಗ್ರಾಮಗಳು ಮುಳುಗಡೆ; 23 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇಂದ್ರಕ್ಕೆ
ಉತ್ತರ ಕರ್ನಾಟಕದ ನೆರೆ, ಪರಿಹಾರದ ಬಗ್ಗೆ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಡಿಸಿ, ಸಿಇಒ, ಡಿಎಚ್ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ಬೆಂಗಳೂರು (ಅ. 19): ಉತ್ತರ ಕರ್ನಾಟಕದ ನೆರೆ, ಪರಿಹಾರದ ಬಗ್ಗೆ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಡಿಸಿ, ಸಿಇಒ, ಡಿಎಚ್ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ತಡವಾಗಿ ಬಮದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್
'ಕಲ್ಬುರ್ಗಿ ಒಂದೇ ಜಿಲ್ಲೆಯಲ್ಲಿ 150 ಗ್ರಾಮಗಳು ಮುಳುಗಡೆಯಾಗಿವೆ. 23 ಸಾವಿರಕ್ಕೂ ಹೆಚ್ಚು ಜನರನ್ನು ಆರೈಕೆ ಕೇಂದ್ರಗಳಲ್ಲಿ ಇಟ್ಟಿದ್ದೇವೆ. ಇನ್ನು ಬೇರೆ ಬೇರೆ ಕಡೆ ಸಾಕಷ್ಟು ಹಾಕಿಗಳಾಗಿವೆ. ಪ್ರವಾಹ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಸುಧಾಕರ್ ಹೇಳಿದ್ದಾರೆ.