'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 12): ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. ನ. 14 ರಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಕೆ. ಆರ್ ಪೇಟೆ ಪಡವಿನಕೋಡಿ ಗ್ರಾಮದಿಂದ ಪ್ರಾರಂಭವಾಗಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ

ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿ ತಿಂಗಳು ರೈತರ ಒಂದು ದಿನ ಇರಲಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲಿದ್ದಾರೆ. ಆತ್ಮಸ್ಥೈರ್ಯ ತುಂಬುವುದು, ಆತ್ಮಹತ್ಯೆ ತಡೆಗಟ್ಟುವುದು, ಕೃಷಿ ಚಟುವಟಿಕೆಗಳಲ್ಲಿ ಯುವಕರಿಗೆ ಪ್ರೋತ್ಸಾಹ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. 

Related Video