Bitcoin Scam: ದಿಢೀರ್ ದೆಹಲಿಗೆ, ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ ಶೆಟ್ಟರ್ ನಡೆ

ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ, 13): ಬಿಟ್‌ ಕಾಯಿನ್‌ (BitCoin Scam) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣದಿಂದ ಒಂದು ಸವಾಲು

ಶೆಟ್ಟರ್ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related Video