Asianet Suvarna News Asianet Suvarna News

ಚಿಕ್ಕಬಳ್ಳಾಪುರದ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಅಮಿತ್‌ ಶಾ ಶಂಕು ಸ್ಥಾಪನೆ

ಮೊದಲ ದಿನ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಅಮಿತ್‌ ಶಾ ಶಂಕು ಸ್ಥಾಪನೆ ಮಾಡಿದರು.

First Published Apr 1, 2022, 7:23 PM IST | Last Updated Apr 1, 2022, 7:37 PM IST

ಚಿಕ್ಕಬಳ್ಳಾಪುರ, (ಏ.01): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ವಿವಿಧ ಸಭೆ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, 3 ಜಿಲ್ಲೆಗಳ 4 ಕಾರ್ಯಕ್ರಮಗಳಲ್ಲಿ ಭಾಗಿ

ಇದರ ಭಾಗವಾಗಿ ಮೊದಲ ದಿನ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಅಮಿತ್‌ ಶಾ ಶಂಕು ಸ್ಥಾಪನೆ ಮಾಡಿದರು.