
'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿ; 2 ಲಕ್ಷ ಮಕ್ಕಳಿಂದ ಶ್ಲೋಕ ಪಠಣ
ಬೆಂಗಳೂರು (ಜ. 18): ವೇದಾಂತ ಭಾರತೀ ಹಮ್ಮಿಕೊಂಡಿದ್ದ 'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಭಾಗಿಯಾದರು. ಅಮಿತ್ ಶಾಗೆ ಸಿಎಂ ಯಡಿಯೂರಪ್ಪ ಸಾಥ್ ನೀಡಿದ್ದಾರೆ.
ಬೆಂಗಳೂರು (ಜ. 18): ವೇದಾಂತ ಭಾರತೀ ಹಮ್ಮಿಕೊಂಡಿದ್ದ 'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಭಾಗಿಯಾದರು. ಅಮಿತ್ ಶಾಗೆ ಸಿಎಂ ಯಡಿಯೂರಪ್ಪ ಸಾಥ್ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಪಕದನ ಕಲಿಗಳಿಗೆ ಅಮಿತ್ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?
ಶಂಕರಾಚಾರ್ಯ ವಿರಚಿತ ಪ್ರಶ್ನೋತ್ತರ ರತ್ನಮಾಲಿಕೆಯ ಸಂಗ್ರಹವಾಗಿರುವ ವೀವೇಕ ದೀಪಿನಿಯನ್ನು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಶಾಲಾ ಮಕ್ಕಳು ಸ್ತೋತ್ರ ಸಮರ್ಪಣೆ ಮಾಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ!