Asianet Suvarna News Asianet Suvarna News

'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿ; 2 ಲಕ್ಷ ಮಕ್ಕಳಿಂದ ಶ್ಲೋಕ ಪಠಣ

ಬೆಂಗಳೂರು (ಜ. 18): ವೇದಾಂತ ಭಾರತೀ ಹಮ್ಮಿಕೊಂಡಿದ್ದ 'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಭಾಗಿಯಾದರು. ಅಮಿತ್ ಶಾಗೆ ಸಿಎಂ ಯಡಿಯೂರಪ್ಪ ಸಾಥ್ ನೀಡಿದ್ದಾರೆ. 

ಬೆಂಗಳೂರು (ಜ. 18): ವೇದಾಂತ ಭಾರತೀ ಹಮ್ಮಿಕೊಂಡಿದ್ದ 'ವಿವೇಕ ದೀಪಿನೀ' ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಭಾಗಿಯಾದರು. ಅಮಿತ್ ಶಾಗೆ ಸಿಎಂ ಯಡಿಯೂರಪ್ಪ ಸಾಥ್ ನೀಡಿದ್ದಾರೆ. 

ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?

ಶಂಕರಾಚಾರ್ಯ ವಿರಚಿತ ಪ್ರಶ್ನೋತ್ತರ ರತ್ನಮಾಲಿಕೆಯ ಸಂಗ್ರಹವಾಗಿರುವ ವೀವೇಕ ದೀಪಿನಿಯನ್ನು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಶಾಲಾ ಮಕ್ಕಳು ಸ್ತೋತ್ರ ಸಮರ್ಪಣೆ ಮಾಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ!

Video Top Stories