Asianet Suvarna News Asianet Suvarna News

ಗಂಡುಮೆಟ್ಟಿದ ನಾಡಲ್ಲಿ ಅಮಿತ್ ಶಾ 'ಪೌರತ್ವ' ಕಹಳೆಯ ಹೈಲೆಟ್ಸ್..!

ಒಂದ್ಕಡೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶದ ಕಿಚ್ಚು ಭುಗಿಲೆದ್ದಿದ್ರೆ.. ಮತ್ತೊಂದೆಡೆ ಕಮಲ ನಾಯಕರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸ್ತಿದ್ದಾರೆ..ಇವತ್ತು [ಶನಿವಾರ] ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಜಾಗೃತಿ ಮೂಡಿಸುವ ಬೃಹತ್ ಸಮಾವೇಶ ನಡೀತು..ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರಿಂದ್  ವಾಣಿಜ್ಯ ನಗರಿ ಹುಬ್ಬಳ್ಳಿ ಫುಲ್ ಕೇಸರಿಮಯವಾಗಿತ್ತು.

ಹುಬ್ಬಳ್ಳಿ, [ಜ.18]: ಒಂದ್ಕಡೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶದ ಕಿಚ್ಚು ಭುಗಿಲೆದ್ದಿದ್ರೆ.. ಮತ್ತೊಂದೆಡೆ ಕಮಲ ನಾಯಕರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸ್ತಿದ್ದಾರೆ..ಇವತ್ತು [ಶನಿವಾರ] ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಜಾಗೃತಿ ಮೂಡಿಸುವ ಬೃಹತ್ ಸಮಾವೇಶ ನಡೀತು..

ಹುಬ್ಬಳ್ಳಿಯಲ್ಲಿ ಅಮಿತ್ ಶಾ ಘರ್ಜನೆ: ಸಿಎಎ ಜಾರಿ ನಮ್ಮೆಲ್ಲರ ಹೊಣೆ!

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರಿಂದ್  ವಾಣಿಜ್ಯ ನಗರಿ ಹುಬ್ಬಳ್ಳಿ ಫುಲ್ ಕೇಸರಿಮಯವಾಗಿತ್ತು. ಇನ್ನು ಸಮಾವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  ಬಗ್ಗೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಯಿಂದಲೇ ಕೇಳಿ.

Video Top Stories