ಲಾಕ್‌ಡೌನ್ ಮಧ್ಯೆಯೂ ನಡೆಯಿತು ಹನುಮಾನ್ ರಥೋತ್ಸವ..!

ಅಧಿಕಾರಿಗಳು ರಥೋತ್ಸವ ನಡೆಸಬೇಡಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಅಧಿಕಾರಿಗಳ ಮಾತನ್ನು ಲೆಕ್ಕಿಸದೇ ಜನರು ಜಾತ್ರೆ ನಡೆಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಕಲಬುರಗಿ(ಏ.18): ಕೊರೋನಾ ಭೀತಿಯಿಂದಾಗಿ ಇಡೀ ದೇಶವೇ ಲಾಕ್‌ಡೌನ್ ಆಗಿದೆ. ಹೀಗಿರುವಾಗ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭುಸನೂರು ಗ್ರಾಮದ ಜನ ಹನುಮಾನ್ ರಥೋತ್ಸವ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

Add Asianetnews Kannada as a Preferred SourcegooglePreferred

ನಿನ್ನೆಯಷ್ಟೇ ಚಿತ್ತಾಪುರ ತಾಲೂಕಿನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಇದೀಗ ಆಳಂದ ತಾಲೂಕಿನಲ್ಲಿ ಏಪ್ರಿಲ್ 15ರಂದು ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

ಅಧಿಕಾರಿಗಳು ರಥೋತ್ಸವ ನಡೆಸಬೇಡಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಅಧಿಕಾರಿಗಳ ಮಾತನ್ನು ಲೆಕ್ಕಿಸದೇ ಜನರು ಜಾತ್ರೆ ನಡೆಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video