Asianet Suvarna News Asianet Suvarna News

ಪೌರತ್ವ ಕಾಯ್ದೆ ವಿರೋಧಿಸಿ ಶಿವಾಜಿನಗರ ಬಂದ್; ವ್ಯಾಪಾರ, ವಹಿವಾಟು ಸ್ಥಗಿತ

ಪೌರತ್ವ ಕಾಯ್ದೆ ವಿರೋಧಿಸಿ ಶಿವಾಜಿನಗರ ಬಂದ್‌ಗೆ ಕರೆ ನೀಡಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿವಾಜಿನಗರದಾದ್ಯಂತ 500 ಕ್ಕೂ ಹೆಚ್ಚು ಖಾಕಿ ಕಣ್ಗಾವಲು ಹಾಕಲಾಗಿದೆ. ಬೆಂಗಳೂರು ಪೂರ್ವ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಬೆಂಗಳೂರು (ಜ. 21): ಪೌರತ್ವ ಕಾಯ್ದೆ ವಿರೋಧಿಸಿ ಶಿವಾಜಿನಗರ ಬಂದ್‌ಗೆ ಕರೆ ನೀಡಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿವಾಜಿನಗರದಾದ್ಯಂತ 500 ಕ್ಕೂ ಹೆಚ್ಚು ಖಾಕಿ ಕಣ್ಗಾವಲು ಹಾಕಲಾಗಿದೆ. ಬೆಂಗಳೂರು ಪೂರ್ವ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

CAA ವಿರೋಧಿ ಹೋರಾಟಕ್ಕೆ ಕ್ವಿಂಟಾಲ್‌ಗಟ್ಟಲೇ ಅಕ್ಕಿ ದೇಣಿಗೆ!

ಶಿವಾಜಿನಗರ, ಕಂಟೋನ್ಮೆಂಟ್‌ನಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿದೆ. 5 ಸಾವಿರ ಮಳಿಗೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ..! 

Video Top Stories