Asianet Suvarna News Asianet Suvarna News

ಏಷ್ಯಾನೆಟ್ ಸುವರ್ಣ ನ್ಯೂಸ್ ಗಣೇಶನಿಂದ ಕೊರೋನಾ ಜನಜಾಗೃತಿ

ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿದ್ದಂತೆ ಜನ ಕೋವಿಡ್ ನಿಯಮ, ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಗಣಪತಿ ಕೊರೋನಾ ಜಾಗೃತಿ ಮೂಡಿಸುತ್ತಿದ್ದಾನೆ. 

ಬೆಂಗಳೂರು (ಸೆ. 12): ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿದ್ದಂತೆ ಜನ ಕೋವಿಡ್ ನಿಯಮ, ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಗಣಪತಿ ಕೊರೋನಾ ಜಾಗೃತಿ ಮೂಡಿಸುತ್ತಿದ್ದಾನೆ. ಮಾಸ್ಕ್ ಹಾಕದೇ ಇದ್ದವರಿಗೆ ಮಾಸ್ಕ್ ಕೊಟ್ಟು ಜಾಗೃತಿ ಮೂಡಿಸುತ್ತಿದ್ದಾನೆ. 

ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ