ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

Share this Video
  • FB
  • Linkdin
  • Whatsapp

ಕೊಡಗು (ಆ. 30): ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ. ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

Add Asianetnews Kannada as a Preferred SourcegooglePreferred

ಕಾವೇರಮ್ಮನ ಹುಟ್ಟಿನ ಮೂಲವನ್ನು ಬದಲಾಯಿಸಿದ್ದೇ ಇದಕ್ಕೆ ಕಾರಣವಂತೆ. ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟುವ ಕಾವೇರಿ ತಾಯಿ ನಂತರ ಅಂತರ್ಗಾಮಿಯಾಗಿ ಹರಿದು ಭಾಗಮಂಡಲದಲ್ಲಿ ಸಹೋದರಿಯರ ಜೊತೆ ಸೇರುತ್ತಾಳೆ. ಈ ಮೂಲವನ್ನು ಬದಲಾಯಿಸಿದ್ದೇ ಆಕೆಯ ಮುನಿಸಿಗೆ ಕಾರಣ ಎನ್ನಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಪರಿಹಾರಕ್ಕಾಗಿ ಕುಟುಂಬ ಕಲಹ; 'ಚಿಕ್ಕಪ್ಪನ ಪರಿಹಾರ ನಮಗೆ ಕೊಡಿ' ಎಂದ ಅರ್ಚಕರ ಪುತ್ರಿಯರು

Related Video