ವಿಪಕ್ಷ ನಾಯಕರಾದ ಮೇಲೆ ಬದಲಾಯ್ತು ಸಿದ್ದರಾಮಯ್ಯ ವರಸೆ
ವಿಪಕ್ಷ ನಾಯಕರಾದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರಸೆಯೇ ಬದಲಾಗಿದೆ. ಮೊದಲು ಕೆಪಿಸಿಸಿ ಕಚೇರಿಗೆ ಆಗಮಿಸುತ್ತಿದ್ದ ನಾಯಕ ಇದೀಗ ಯಾವುದೇ ಸಭೆಗಳಿದ್ದರೂ ಕೂಡ ವಿಧಾಸನ ಸೌಧಕ್ಕೆ ಬನ್ನಿ ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಲವು ಮುಖಂಡರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಸ್ವರ ಕೇಳಿ ಬಂದಿದೆ.
ಬೆಂಗಳೂರು [ಅ.12]: ವಿಪಕ್ಷ ನಾಯಕರಾದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರಸೆಯೇ ಬದಲಾಗಿದೆ. ಮೊದಲು ಕೆಪಿಸಿಸಿ ಕಚೇರಿಗೆ ಆಗಮಿಸುತ್ತಿದ್ದ ನಾಯಕ ಇದೀಗ ಯಾವುದೇ ಸಭೆಗಳಿದ್ದರೂ ಕೂಡ ವಿಧಾಸನ ಸೌಧಕ್ಕೆ ಬನ್ನಿ ಎನ್ನುತ್ತಿದ್ದಾರೆ.
ಈ ನಿಟ್ಟಿನಲ್ಲಿ ಹಲವು ಮುಖಂಡರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಸ್ವರ ಕೇಳಿ ಬಂದಿದೆ.