ಕರ್ನಾಟಕ ಬಂದ್ : ವಾಟಾಳ್‌ಗೆ ಯತ್ನಾಳ್ ಪಂಚ್

ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ ಕನ್ನಡಪರ ಹೋರಾಟಗಾರ ಕರ್ನಾಟಕ ಬಂದ್ ಬಗ್ಗೆ ಮಾತಾಡಿದ್ದು ಇದಕ್ಕೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.ಹಾಗಾದ್ರೆ ವಾಟಾಳ್‌ಗೆ ಯತ್ನಾಳ್ ಕೊಟ್ಟ ಪಂಚ್ ಏನು..?

Share this Video
  • FB
  • Linkdin
  • Whatsapp

ಬೆಂಗಳೂರು (ನ.21): ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ ಕನ್ನಡಪರ ಹೋರಾಟಗಾರ ಕರ್ನಾಟಕ ಬಂದ್ ಬಗ್ಗೆ ಮಾತಾಡಿದ್ದು ಇದಕ್ಕೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಮರಾಠ ನಿಗಮ ವಿರೋಧಿಸಿ ಡಿ. 5 ರಂದು ಕರ್ನಾಟಕ ಬಂದ್ ..

ಹಾಗಾದ್ರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಎಂದ ವಾಟಾಳ್‌ಗೆ ಯತ್ನಾಳ್ ಕೊಟ್ಟ ಪಂಚ್ ಏನು..?

Related Video