Asianet Suvarna News Asianet Suvarna News

ಸಿಎಂ ಯಡಿಯೂರಪ್ಪಗೆ ಸದನದಲ್ಲಿ ಎಚ್ಚರಿಕೆ ಕೊಟ್ಟ ಯತ್ನಾಳ್

ಬಜೆಟ್ ಮೇಲಿನ ಅಧಿವೇಶನದಲ್ಲಿ ಇಂದು (ಬುಧವಾರ) 2A ಮೀಸಲಾತಿ ವಿಚಾರವನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಯತ್ನಾಳ್ ಸಿಎಂ ಬಿಎಸ್‌ವೈ ಖಡಕ್ ಎಚ್ಚರಿಕೆ ಕೊಟ್ಟರು.

ಬೆಂಗಳೂರು, (ಮಾ.10): ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಬುಸುಗುಟ್ಟಿದ್ದಾರೆ.

ಸದನಲ್ಲಿ ಸಿಎಂ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್, ಕೆರಳಿದ ರೇಣುಕಾಚಾರ್ಯ

ಬಜೆಟ್ ಮೇಲಿನ ಅಧಿವೇಶನದಲ್ಲಿ ಇಂದು (ಬುಧವಾರ) 2A ಮೀಸಲಾತಿ ವಿಚಾರವನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಯತ್ನಾಳ್ ಸಿಎಂ ಬಿಎಸ್‌ವೈ ಖಡಕ್ ಎಚ್ಚರಿಕೆ ಕೊಟ್ಟರು.

Video Top Stories