ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!

ನೂತನ ಮುಖ್ಯಮಂತ್ರಿಯಾಗಿ ಇಂದು (ಜುಲೈ 28) ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ  ಸುದ್ದಿಗೋಷ್ಠಿ ನಡೆಸಿ ಮಹತ್ವ ಘೋಷಣೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜು.28): ನೂತನ ಮುಖ್ಯಮಂತ್ರಿಯಾಗಿ ಇಂದು (ಜುಲೈ 28) ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ಸುದ್ದಿಗೋಷ್ಠಿ ನಡೆಸಿ ಮಹತ್ವ ಘೋಷಣೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಶುಭವಾಗಲಿ, ಕರ್ನಾಟಕ ನೂತನ ಸಿಎಂಗೆ ಶುಭ ಕೋರಿದ ಪಿಎಂ ಮೋದಿ!

 ಜನಪರ ಆಡಳಿತದ ಭರವಸೆ ನೀಡಿದ್ದಾರೆ. ರೈತ ಮಕ್ಕಳಿಗೆ ಶಿಕ್ಷಣ ವೇತನ ಸಹಿತ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನದ ಮೊತ್ತವನ್ನು ಏರಿಕೆ ಮಾಡಿದ್ದಾರೆ.

Related Video