Asianet Suvarna News Asianet Suvarna News

ಅಡುಗೆ ಅನಿಲ, ತೈಲ ಬೆಲೆ ಏರಿಕೆ ವಿಚಾರಕ್ಕೆ ಸಿಎಂ ಪ್ರತಿಕ್ರಿಯಿಸಿದ್ಹೀಗೆ

ಅಡುಗೆ ಅನಿಲ, ತೈಲ ಬೆಲೆ ಏರಿಕೆ ವಿಚಾರಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.  'ಹಿಂದೆ ಕಾಂಗ್ರೆಸ್‌ನವರು ಏನ್ಮಾಡಿದ್ದಾರೆ ಎಂದು ಗೊತ್ತಿದೆ. ಆಯಿಲ್ ಬಾಂಡ್ ವಿಚಾರ ಏನಾಗಿತ್ತು ಎಂದು ತಿರುಗೇಟು ಕೊಟ್ಟಿದ್ದಾರೆ. 

ಬೆಂಗಳೂರು (ಸೆ. 02): ಅಡುಗೆ ಅನಿಲ, ತೈಲ ಬೆಲೆ ಏರಿಕೆ ವಿಚಾರಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 'ಹಿಂದೆ ಕಾಂಗ್ರೆಸ್‌ನವರು ಏನ್ಮಾಡಿದ್ದಾರೆ ಎಂದು ಗೊತ್ತಿದೆ. ಆಯಿಲ್ ಬಾಂಡ್ ವಿಚಾರ ಏನಾಗಿತ್ತು ಎಂದು ತಿರುಗೇಟು ಕೊಟ್ಟಿದ್ದಾರೆ. 'ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವರು ಬರ್ತಾರೆ. ಅವರ ಬಳಿ ತೈಲ ಬೆಲೆ ಏರಿಕೆ ಬಗ್ಗೆ ಚರ್ಚಿಸುತ್ತೇನೆ' ಎಂದಿದ್ದಾರೆ. 

ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

Video Top Stories