ಕೊರೊನಾ ಸೋಂಕಿತ ವ್ಯಕ್ತಿಯೇ ಕಾಲ್‌ ಮಾಡಿದ್ರೂ ಬಿಬಿಎಂಪಿ ಡೋಂಟ್‌ ಕೇರ್..!

ಕೊರೊನಾ ವಿಚಾರದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಪದೇ ಪದೇ ರಿಪೀಟ್ ಆಗುತ್ತಿದೆ. ಕೊರೊನಾ ಸೋಂಕಿತ ವ್ಯಕ್ತಿ ಕರೆ ಮಾಡಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದರೂ ಬಿಬಿಎಂಪಿ ಡೋಂಟ್ ಕೇರ್ ಎನ್ನುವ ಧೋರಣೆ ತೋರಿಸಿದೆ. ಉತ್ತರಹಳ್ಳಿಯ ಅರೆಹಳ್ಳಿ ವ್ಯಕ್ತಿಗೆ ಕೊರೊನಾ ಬಂದಿದ್ದು ಬಿಬಿಎಂಪಿಗೆ ಕರೆ ಮಾಡಿ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಈ ಬಗ್ಗೆ ಸ್ವತಃ ಕೊರೊನಾ ಸೋಂಕಿತ ವ್ಯಕ್ತಿಯೇ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 24): ಕೊರೊನಾ ವಿಚಾರದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಪದೇ ಪದೇ ರಿಪೀಟ್ ಆಗುತ್ತಿದೆ. ಕೊರೊನಾ ಸೋಂಕಿತ ವ್ಯಕ್ತಿ ಕರೆ ಮಾಡಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದರೂ ಬಿಬಿಎಂಪಿ ಡೋಂಟ್ ಕೇರ್ ಎನ್ನುವ ಧೋರಣೆ ತೋರಿಸಿದೆ. ಉತ್ತರಹಳ್ಳಿಯ ಅರೆಹಳ್ಳಿ ವ್ಯಕ್ತಿಗೆ ಕೊರೊನಾ ಬಂದಿದ್ದು ಬಿಬಿಎಂಪಿಗೆ ಕರೆ ಮಾಡಿ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಈ ಬಗ್ಗೆ ಸ್ವತಃ ಕೊರೊನಾ ಸೋಂಕಿತ ವ್ಯಕ್ತಿಯೇ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೆಂಥಾ ಅವ್ಯವಸ್ಥೆ ರೀ! ಹೆಡ್‌ ಕಾನ್ಸ್‌ಸ್ಟೇಬಲ್‌ಗೂ ಸಿಗಲಿಲ್ಲ ಆ್ಯಂಬುಲೆನ್ಸ್‌!

Related Video