ಕ್ವಾರಂಟೈನ್‌ಗೆ ಅವಕಾಶ ನೀಡದ ಹೋಟೆಲ್‌ಗಳ ವಿರುದ್ಧ ಕ್ರಮ..!

ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗಿದೆ. 152 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.14): ಕ್ವಾರಂಟೈನ್‌ಗೆ ಅವಕಾಶ ನೀಡದ ಹೋಟೆಲ್‌ ಹಾಗೂ ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರು ಸೂಚಿಸಿದ್ದಾರೆ. ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಭಾರತ ಲಾಕ್‌ಡೌನ್ 4.O ಮಾರ್ಗಸೂಚಿಗೆ ಕ್ಷಣಗಣನೆ ಆರಂಭ

ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗಿದೆ. 152 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ 

Related Video