Asianet Suvarna News Asianet Suvarna News

ಬಿಬಿಎಂಪಿಯಿಂದ ಕಗ್ಗದಾಸಪುರ ಕೆರೆ ಒತ್ತುವರಿ ಜಾಗ ತೆರವು

ಬೆಂಗಳೂರು ಪೂರ್ವ ತಾಲೂಕಿನ ಸಿ ವಿ ರಾಮನ್ ನಗರ ವ್ಯಾಪ್ತಿಯ ಕಗ್ಗದಾಸನಪುರ ಜಾಗಗಳನ್ನು ಬಿಬಿಎಂಪಿ ವತಿಯಿಂದ ತೆರವು ಮಾಡಲಾಯಿತು. 

ಬೆಂಗಳೂರು (ಆ. 13): ಬೆಂಗಳೂರು ಪೂರ್ವ ತಾಲೂಕಿನ ಸಿ ವಿ ರಾಮನ್ ನಗರ ವ್ಯಾಪ್ತಿಯ ಕಗ್ಗದಾಸನಪುರ ಜಾಗಗಳನ್ನು ಬಿಬಿಎಂಪಿ ವತಿಯಿಂದ ತೆರವು ಮಾಡಲಾಯಿತು. ಬೈರಸಂದ್ರ ಗ್ರಾಮದ ಸರ್ವೆ ನಂ 5 ರಲ್ಲಿ 47 ಎಕರೆ ವಿಸ್ತೀರ್ಣದಲ್ಲಿ ಕೆರೆ ಇತ್ತು. ಕೆರೆ ಜಾಗದಲ್ಲಿ 2.8 ಎಕರೆ ಜಾಗದಲ್ಲಿ ಒತ್ತುವರಿಯಾಗಿತ್ತು. ಒತ್ತುವರಿ ಜಾಗದಲ್ಲಿದ್ದ ಶಾಲೆ, ಯೋಗ ಕೇಂದ್ರ ಹಾಗೂ ಗುಜರಿ ಅಂಗಡಿಗಳನ್ನು ಒತ್ತುವರಿ ಮಾಡಲಾಗಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ತೆರೆಯಲಿ: ಸಿ ಟಿ ರವಿ ಸವಾಲ್

 

Video Top Stories