ಜನರಿಗೆ ಬೆದರಿಸಿ ಕೊರೋನಾ ಟೆಸ್ಟಿಂಗ್, ಬಿಬಿಎಂಪಿ ಸಿಬ್ಬಂದಿಯ ಮರ್ಮವೇನು..?

ಸಿಕ್ಕಿದ್ದೇ ಚಾನ್ಸ್ ಅಂತ ಕೊರೋನಾ ಟೆಸ್ಟ್ ಹೆಸರಲ್ಲಿ ದೌರ್ಜನ್ಯ ನಡೆಯುತ್ತಿದೆ. ಜನರಿಗೆ ಹೆದರಿಸಿ ಬೆದರಿಸಿ ಟೆಸ್ಟಿಂಗ್ ಮಾಡಿಸಲಾಗುತ್ತಿದೆ. ಹೆದರಿಸುವ ಅವಶ್ಯಕತೆ ಏನಿದೆ.?

Share this Video
  • FB
  • Linkdin
  • Whatsapp

ಬೆಂಗಳೂರು, (ಅ.11): ಕರ್ನಾಟಕದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಲೇ ಇದೆ. ಮತ್ತೊಂದೆಡೆ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

ಇದಕ್ಕೆ ಸಿಕ್ಕಿದ್ದೇ ಚಾನ್ಸ್ ಅಂತ ಕೊರೋನಾ ಟೆಸ್ಟ್ ಹೆಸರಲ್ಲಿ ದೌರ್ಜನ್ಯ ನಡೆಯುತ್ತಿದೆ. ಜನರಿಗೆ ಹೆದರಿಸಿ ಬೆದರಿಸಿ ಟೆಸ್ಟಿಂಗ್ ಮಾಡಿಸಲಾಗುತ್ತಿದೆ. ಹೆದರಿಸುವ ಅವಶ್ಯಕತೆ ಏನಿದೆ.?

Related Video