
ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ಹೀಗೆ
ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಬಿ ಸಿ ಪಾಟೀಲ್ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಈಗಲೇ ಅದೇ ಮಾಡಿದ್ರೆ ಸರ್ವನಾಶ ಆಗುತ್ತಾರೆ' ಎಂದು ದಾವಣಗೆರೆಯಲ್ಲಿ ಬಿ ಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು (ಸೆ. 02): ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಬಿ ಸಿ ಪಾಟೀಲ್ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಈಗಲೇ ಅದೇ ಮಾಡಿದ್ರೆ ಸರ್ವನಾಶ ಆಗುತ್ತಾರೆ' ಎಂದು ದಾವಣಗೆರೆಯಲ್ಲಿ ಬಿ ಸಿ ಪಾಟೀಲ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ನೋ ಕಮೆಂಟ್ಸ್ ಎಂದು ಜಾರಿಕೊಂಡ ಸಿದ್ದರಾಮಯ್ಯ