ಸೀಡಿ ಕೇಸ್ ಕ್ಲಿಷ್ಟವಾಗಿದೆ, ತನಿಖೆ ತಡವಾಗುತ್ತಿದೆ: SIT ಕೆಲಸವನ್ನು ಸಮರ್ಥಿಸಿಕೊಂಡ ಕಮಿಷನರ್

ರಮೇಶ್ ಜಾರಕಿಹೊಳಿ ಸೀಡಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಕೆಲಸವನ್ನು ಕಮಿಷನರ್ ಕಮಲ್ ಪಂಥ್ ಸಮರ್ಥಿಸಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 20): ರಮೇಶ್ ಜಾರಕಿಹೊಳಿ ಸೀಡಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಕೆಲಸವನ್ನು ಕಮಿಷನರ್ ಕಮಲ್ ಪಂಥ್ ಸಮರ್ಥಿಸಿಕೊಂಡಿದ್ದಾರೆ. 'ಕೇಸ್ ಸ್ವಲ್ಪ ಕ್ಲಿಷ್ಟವಾಗಿದೆ. ಹಾಗಾಗಿ ತನಿಖೆ ತಡವಾಗುತ್ತಿದೆ. ಕೋರ್ಟ್‌ಗೆ ಅಗತ್ಯವಿರುವ ಸಾಕ್ಷಿಯನ್ನು ಕಲೆ ಹಾಕಿದ್ದೇವೆ. ತನಿಖೆ ಚುರುಕುಗೊಂಡಿದೆ' ಎಂದು ಕಮಲ್ ಪಂಥ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

'ನಮಗೇನೂ ಗೊತ್ತಿಲ್ಲ, ನಮದೇನೂ ತಪ್ಪಿಲ್ಲ; ಸೀಡಿ ಗ್ಯಾಂಗ್ ಸ್ಟ್ರಾಟಜಿ ಹೇಗಿತ್ತು ಗೊತ್ತಾ..?

Related Video