
ಪೈಗಂಬರ್ ಅವಹೇಳನ ಆರೋಪ: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?
ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ.
ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ದಾಂಧಲೆ ಹಿಂದೆ ಯಾರ ಕೈವಾಡವಿದ್ದರೂ ಅವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪೈಗಂಬರ್ ಅವಹೇಳನ ಆರೋಪ, ಬೆಂಗಳೂರು ಪೂರ್ವ ಧಗಧಗ: ಗೋಲಿಬಾರ್ಗೆ 2 ಬಲಿ!