ಕೆಆರ್ ಮಾರ್ಕೆಟ್ ತೆರೆದು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ; ವ್ಯಾಪಾರಿಗಳ ಮನವಿ

ಬಸ್ ಸಂಚಾರ, ಮಾಲ್‌ಗಳು ಮತ್ತು ದೇವಾಲಯಗಳಿಗೆ ಅವಕಾಶ ನೀಡಿರುವ ಸರ್ಕಾರ ಮಾರುಕಟ್ಟೆಗಳಲ್ಲಿ ಹಣ್ಣು- ತರಕಾರಿ, ಹೂವು ವ್ಯಾಪಾರಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ರೈತರು, ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 05): ಬಸ್ ಸಂಚಾರ, ಮಾಲ್‌ಗಳು ಮತ್ತು ದೇವಾಲಯಗಳಿಗೆ ಅವಕಾಶ ನೀಡಿರುವ ಸರ್ಕಾರ ಮಾರುಕಟ್ಟೆಗಳಲ್ಲಿ ಹಣ್ಣು- ತರಕಾರಿ, ಹೂವು ವ್ಯಾಪಾರಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ರೈತರು, ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಿಂದ ವ್ಯಾಪಾರ, ವಹಿವಾಟಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದೇವೆ. ತಕ್ಷಣ ಮಾರುಕಟ್ಟೆಗಳ ಪುನಾರಂಭಕ್ಕೆ ಅವಕಾಶ ಮಾಡಿಕೊಡಬೇಕೆಂದು ರೈತರು ಆಗ್ರಹಿಸಿದ್ಧಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಲ್ಲೇಶ್ವರಂ ಹೂವಿನ ಮಾರುಕಟ್ಟೆ ಓಪನ್; ವ್ಯಾಪಾರಿಗಳ ಮೊಗದಲ್ಲಿ ಸಂತಸ

Related Video