Asianet Suvarna News Asianet Suvarna News

ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

- ಮಲ್ಲೇಶ್ವರಂನಿಂದ ಜಯನಗರಕ್ಕೆ ಹೋಗ್ತಿದ್ದ ವ್ಯಕ್ತಿ, ಬೆನ್ಜ್ ಕಾರು ಸೀಜ್ 

- ಮಲ್ಲೇಶ್ವರಂ ಅಸ್ಪತ್ರೆಗೆ ಹೋಗಿದ್ದೆ ಎಂದು ಕಳ್ಳಾಟ

- ಈ ವೇಳೆ ಮಹಿಳಾ ಆಯೋಗದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ರೆಕಮಂಡೇಷನ್.

 

ಬೆಂಗಳೂರು (ಮೇ. 23): ಲಾಕ್‌ಡೌನ್ ಮಧ್ಯೆ ಮಲ್ಲೇಶ್ವರಂನಿಂದ ಜಯನಗರ ಕಡೆ ಹೊರಟ ಬೆಂಜ್ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಮಲ್ಲೇಶ್ವರಂ ಆಸ್ಪತ್ರೆಗೆ ಹೋಗಿದ್ದೆ ಎಂದು ಕಾರಿನಲ್ಲಿದ್ದ ವ್ಯಕ್ತಿ ಹೇಳುತ್ತಾರೆ. ಆಸ್ಪತ್ರೆ ಸಿಬ್ಬಂದಿಗಳಿಗೆ ಕರೆ ಮಾಡಿ, ಖಚಿತವಾದರೆ ಬಿಡುತ್ತೇವೆ ಎಂದು ಪೊಲೀಸರು ಹೇಳುತ್ತಾರೆ. ಆ ವ್ಯಕ್ತಿ ಮಹಿಳಾ ಆಯೋಗದ ವ್ಯಕ್ತಿಗೆ ಕರೆ ಮಾಡಿ ಪ್ರಭಾವ ಬಳಸಲು ಯತ್ನಿಸಿದ್ದಾರೆ. ಇದಕ್ಕೆಲ್ಲಾ ಸೊಪ್ಪು ಹಾಕದ ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ. 

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಸಿಕ್ತಿಲ್ಲ ಔಷಧಿ, ಮೆಡಿಸನ್ ಪೂರೈಕೆಗೆ ಹಿಂದೇಟು ಹಾಕ್ತಿರೋದ್ಯಾಕೆ..?