ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಜನವೋ ಜನ..!

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಜು.15): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ(ಜು.14)ರ ಸಂಜೆಯಿಂದಲೇ ಒಂದು ವಾರದ ಲಾಕ್‌ಡೌನ್ ಜಾರಿಯಾಗಿದೆ. ಈ ಬಾರಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಸರ್ಕಾರ ಖಚಿತಪಡಿಸಿದ ಬೆನ್ನಲ್ಲೇ ಬೆಂಗಳೂರಿನಿಂದ ಕಾಲ್ಕೀಳುವವರ ಸಂಖ್ಯೆಯೂ ಹೆಚ್ಚಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ಇನ್ನು ಕೆಂಪೇಗೌಡ ವಿಮಾನದ ಬಳಿಯೂ ಜನವೋ ಜನ ಎನ್ನುವಂತಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಅನ್ಯರಾಜ್ಯಗಳ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ತಮ್ಮ ತವರಿಗೆ ಮರಳಲು ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

Related Video