ಐಟಿ ವಿರುದ್ಧ ಬೆಂಗಳೂರು ಪೊಲೀಸರ ಸಮರ: ಐಟಿ ಡಿಜಿಗೆ ನೋಟಿಸ್!
ಐಟಿ ಇಲಾಖೆ ವಿರುದ್ಧ ಸಮರ ಸಾರಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಕ್ಕೆ ಐಟಿ ಡಿಜಿಗೆ ನೋಟಿಸ್ ನೀಡಿದೆ.
ಬೆಂಗಳೂರು(ಏ.11): ಐಟಿ ಇಲಾಖೆ ವಿರುದ್ಧ ಸಮರ ಸಾರಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಕ್ಕೆ ಐಟಿ ಡಿಜಿಗೆ ನೋಟಿಸ್ ನೀಡಿದೆ. ಐಟಿ ಡಿಜಿ ಬಾಲಕೃಷ್ಣನ್ ಗೆ ನೋಟಿಸ್ ಜಾರಿ ಮಾಡಿರುವ ಪೊಲೀಸ್ ಇಲಾಖೆ, ಸೂಕ್ತ ಪ್ರತಿಕ್ರಿಯೆ ನೀಡುವಂತೆ ಕೋರಿದೆ. ಪೊಲೀಸರ ಈ ಕ್ರಮದಿಂದಾಗಿ ಐಟಿ ಸಮರ ರಾಜ್ಯದಲ್ಲಿ ಮತ್ತೊಂದು ಹಂತ ತಲುಪಿದಂತಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..