
ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?
ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ.
ಬೆಂಗಳೂರು (ಸೆ. 03): ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. ಸಾರ್ವಜನಿಕ ಗಣೇಶೋತ್ಸವದಲ್ಲಿ 20-30 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಗುಂಪುಗೂಡುವುದು, ಗಲಾಟೆ, ಗದ್ದಲಕ್ಕೆ ಅವಕಾಶವಿಲ್ಲ. ವಾಟರ್ ಟ್ಯಾಂಕ್ ವಾಹನದಲ್ಲಿ ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆ ಸೂಚನೆ ನೀಡಿದ ಕರ್ನಾಟಕ; ಗರಿಷ್ಠ 3 ರೂ ಕಡಿತ ಸಾಧ್ಯತೆ!