Asianet Suvarna News Asianet Suvarna News

ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಬೆಂಗಳೂರು(ಜು.02): ಕೊರೋನಾ ವೈರಸ್ ರಾಜ್ಯದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೂ ಕೊರೋನಾ ಸೋಂಕು ತಗುಲಿರುವ ಅನುಮಾನ ದಟ್ಟವಾಗತೊಡಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಆರಂಭವಾಯ್ತು ರೈಲು ಖಾಸಗೀಕರಣ,ಭುಗಿಲೆದ್ದ ವಿಶ್ವಕಪ್ ಫಿಕ್ಸಿಂಗ್ ಪ್ರಕರಣ; ಜು.2ರ ಟಾಪ್ 10 ಸುದ್ದಿ!

ಡಿಸಿ ರವೀಂದ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಮೂರು ತಿಂಗಳಿನಿಂದ ಅನಿವಾಸಿ ಭಾರತೀಯರ ಹಾಗೂ ಅನಿವಾಸಿ ಕನ್ನಡಿಗರ ಮೇಲುಸ್ತುವಾರಿ ವಹಿಸಿಕೊಂಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories