
Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು
ಹಿಜಾಬ್ ವಿವಾದ: ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು (ಫೆ. 12): ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
' ಇದು ಹಿಜಾಬ್ ವಿಚಾರಕ್ಕಲ್ಲ. ಗಲಾಟೆ ಮಾಡುತ್ತಿದ್ದ ಮಕ್ಕಳಿಗೆ ಶಿಕ್ಷಕಿ ಹಿತವಚನ ಹೇಳಿದರು. ಗಲಾಟೆ ಮಾಡುತ್ತಿದ್ದ ಮಕ್ಕಳ ಇನಿಶಿಯಲ್ನ್ನು KLS ಅಂತ ಬರೆದಿದ್ಧಾರೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಮಕ್ಕಳು ಪೋಷಕರಿಗೆ ದೂರಿದ್ಧಾರೆ. ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ' ಎಂದು ಶಾಲೆಯ ಪ್ರಿನ್ಸಿಪಾಲ್ ಸ್ಪಷ್ಟನೆ ನೀಡಿದ್ದಾರೆ.