Asianet Suvarna News Asianet Suvarna News

ಭಾರತ್ ಬಂದ್‌ಗೆ ಬೆಂಬಲಿಸಲು ಸಂಘಟನೆಗಳ ಹಿಂದೇಟು, ನೀರಸ ಪ್ರತಿಕ್ರಿಯೆ

ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ್‌ ಬಂದ್‌ಗೆ ಬಹುತೇಕ ಸಂಘ ಸಂಸ್ಥೆಗಳು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿವೆ. 
 

ಬೆಂಗಳೂರು (ಸೆ. 27): ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ್‌ ಬಂದ್‌ಗೆ ಬಹುತೇಕ ಸಂಘ ಸಂಸ್ಥೆಗಳು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿವೆ. 

ಭಾರತ್ ಬಂದ್‌: ಕಾಂಗ್ರೆಸ್‌ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

ಹೀಗಾಗಿ ಆಟೋ, ಟ್ಯಾಕ್ಸಿ, ಬಸ್‌, ರೈಲು ಹಾಗೂ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಓಲಾ- ಊಬರ್‌ ಸೇವೆಗಳು, ಲಾರಿ ಸೇರಿದಂತೆ ಸರಕು ಸಾಗಣೆ ವಾಹನ ಸಂಚಾರವೂ ಇರಲಿದೆ. ಹಾಗಾಗಿ, ಅಗತ್ಯ ವಸ್ತುಗಳ ಸರಬರಾಜಿಗೂ ತೊಂದರೆ ಆಗುವುದಿಲ್ಲ. ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಂದ್‌ಗೆ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ.? ಇಲ್ಲಿದೆ ಗ್ರೌಂಡ್ ರಿಪೋರ್ಟ್. 

 

Video Top Stories