Asianet Suvarna News Asianet Suvarna News

BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ. 

ಬಳ್ಳಾರಿ (ಆ.04):  ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ.  ಜಿಲ್ಲೆಯಲ್ಲಿ ಹೆಚ್ಚಿನ ಸಮಯ ಇದ್ದರೂ, ಈ ಪ್ರವಾಸಿ ಮಂದಿರ ಉದ್ಘಾಟನೆಗೆ ಟೈಂ ಇಲ್ವಂತೆ. ಈ ಅತಿಥಿ ಗೃಹ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಆದಷ್ಟು ಬೇಗ ಉದ್ಘಾಟನೆ ಮಾಡಿ ಎಂದು ಸ್ಥಳೀಯರು, ಬಿಗ್ 3 ಆಗ್ರಹ. 

BIG 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Video Top Stories