Asianet Suvarna News Asianet Suvarna News

50 ವರ್ಷದಿಂದ ಆಗಿರದ ಕೆಲಸ ಬಿಗ್ 3 ಯಿಂದಾಯ್ತು, ತೆರೆದ ಕೆರೆಗೆ ತಡೆಗೋಡೆ ನಿರ್ಮಾಣ.!

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ರಸ್ತೆ ಬದಿ ಕೆರೆಗೆ ತಡೆಗೋಡೆಯೇ ಇರಲಿಲ್ಲ. ಪ್ರತಿದಿನ ಇಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ..! 

ಬೆಂಗಳೂರು (ಮಾ. 15): ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ರಸ್ತೆ ಬದಿ ಕೆರೆಗೆ ತಡೆಗೋಡೆಯೇ ಇರಲಿಲ್ಲ. ಪ್ರತಿದಿನ ಇಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ..! ಈ ವರದಿಯನ್ನು ಬಿಗ್ 3 ಪ್ರಸಾರ ಮಾಡುತ್ತಿದ್ದಂತೆ, ಸ್ಥಳಕ್ಕೆ ಪಿಡಿಒ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಕೂಡಲೇ ತಡೆಗೋಡೆ ನಿರ್ಮಾಣ ಮಾಡುವ ಭರವಸೆ ನೀಡಿದರು. ಈಗ ತಡೆಗೋಡೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 

BIG 3 : ಇಂದಿರಾ ಕ್ಯಾಂಟೀನ್‌ಗೆ ಬೀಗ, ಉದ್ಘಾಟನೆಗೆ ಮನಸ್ಸು ಮಾಡುತ್ತಿಲ್ಲ ಸಚಿವರು!

Video Top Stories