Asianet Suvarna News Asianet Suvarna News

Cabinet Reshuffle: ನಮ್ಮ ಕುಟುಂಬದ ಕೊಡುಗೆ ನೆನಪಿಸಿಕೊಂಡು ನನಗೆ ಅವಕಾಶ ಕೊಡಿ: ಸೋಮಶೇಖರ್ ರೆಡ್ಡಿ

'ನಮ್ಮ ಕುಟುಂಬದ ಕೊಡುಗೆಯನ್ನು ಬಿಜೆಪಿ ಹಿರಿಯರು ಮರೆತಿದ್ದಾರೆ. ಅದನ್ನು ನೆನಪು ಮಾಡಿಕೊಂಡು ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಸೋಮಶೇಖರ್ ರೆಡ್ಡಿ ಬೇಡಿಕೆ ಇಟ್ಟಿದ್ಧಾರೆ. 2008 ರಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ನಮ್ಮ ಕೊಡುಗೆ ಇದೆ. ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಪಕ್ಷ ಅವಕಾಶ ಕೊಟ್ರೆ ನಾನು ಕೆಲಸ ಮಾಡುತ್ತೇನೆ' ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. 

Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ

'ನಮ್ಮ ಕುಟುಂಬದ ಕೊಡುಗೆಯನ್ನು ಬಿಜೆಪಿ ಹಿರಿಯರು ಮರೆತಿದ್ದಾರೆ. ಅದನ್ನು ನೆನಪು ಮಾಡಿಕೊಂಡು ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಸೋಮಶೇಖರ್ ರೆಡ್ಡಿ ಬೇಡಿಕೆ ಇಟ್ಟಿದ್ಧಾರೆ. 2008 ರಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ನಮ್ಮ ಕೊಡುಗೆ ಇದೆ. ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಪಕ್ಷ ಅವಕಾಶ ಕೊಟ್ರೆ ನಾನು ಕೆಲಸ ಮಾಡುತ್ತೇನೆ' ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

 

Video Top Stories