Asianet Suvarna News Asianet Suvarna News

ರಾಜೀನಾಮೆ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ, ಸಿಎಂ ಬೊಮ್ಮಾಯಿಗೆ ಟೆನ್ಷನ್..!

 ಸಿಎಂ ಬೊಮ್ಮಾಯಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ರಾಜೀನಾಮೆ ಟೆನ್ಷನ್ ಶುರುವಾಗಿದೆ. ತುರುವೆಕೆರೆ ಶಾಸಕ ಸ್ಥಾನಕ್ಕೆ ಮಸಾಲ ಜಯರಾಂ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. 
 

ಬೆಂಗಳೂರು (ಅ. 14): ಸಿಎಂ ಬೊಮ್ಮಾಯಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ರಾಜೀನಾಮೆ ಟೆನ್ಷನ್ ಶುರುವಾಗಿದೆ. ತುರುವೆಕೆರೆ ಶಾಸಕ ಸ್ಥಾನಕ್ಕೆ ಮಸಾಲ ಜಯರಾಂ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. 

ನಾನು ಬಿಎಸ್‌ವೈ ಭೇಟಿ ಮಾಡಿದ್ದನ್ನ ಪ್ರೂವ್ ಮಾಡಿದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆಗೆ ಸವಾಲು

'ಒಳ್ಳೆಯ ನಿಗಮ ಮಂಡಳಿ ಕೊಡದಿದ್ರೆ ಪಕ್ಷದಕ್ಕಿ ಇರುವುದಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ. ಈ ತಿಂಗಳ ಅಂತ್ಯದವರೆಗೆ ಗಡುವು ಕೊಟ್ಟಿದ್ದೇನೆ. ಕೊಟ್ರೆ ಕೊಡಲಿ. ಇಲ್ಲದಿದ್ರೆ ಏನು ಮಾಡಬೇಕೋ ಮಾಡ್ತೀವಿ' ಎಂದಿದ್ದಾರೆ. 


 

Video Top Stories