Asianet Suvarna News Asianet Suvarna News

ಕೊರೊನಾ ಭೀತಿ ನಡುವೆ ಜಮೀರ್ ಆಪ್ತನ ಬರ್ತಡೇ ಪಾರ್ಟಿ; ಬಿಜೆಪಿ ಮುಖಂಡನ ಮಾತುಗಳಿವು!

ಪಾದರಾಯನಪುರ, ಚಾಮರಾಜಪೇಟೆಯಲ್ಲಿ ಕೊರೊನಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಏತನ್ಮಧ್ಯೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಶಿಷ್ಯ ಅಲ್ತಫಾ ಖಾನ್ ಅದ್ಧೂರಿಯಾಗಿ ಬರ್ತಡೇ ಅಚರಿಸಿಕೊಂಡಿದ್ದಾರೆ. ಇವರಷ್ಟೇ ಅಚರಿಸಿಕೊಂಡಿದ್ದರೆ ಸುದ್ದಿಯಾಗುತ್ತಿರಲಿಲ್ಲ. ಬದಲಿಗೆ ಒಂದಷ್ಟು ಮಂದಿ ಕಾರ್ಯಕರ್ತರು, ಅಭಿಮಾನಿಗಳನ್ನು ಸೇರಿಸಿದ್ದಾರೆ. ಈ ಬರ್ತಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟೀವ್ ಬಂದಿದ್ದು ಎಲ್ಲರಿಗೂ ಆತಂಕ ಶುರುವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಚಕ್ರಪಾಣಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 09): ಪಾದರಾಯನಪುರ, ಚಾಮರಾಜಪೇಟೆಯಲ್ಲಿ ಕೊರೊನಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಏತನ್ಮಧ್ಯೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಶಿಷ್ಯ ಅಲ್ತಫಾ ಖಾನ್ ಅದ್ಧೂರಿಯಾಗಿ ಬರ್ತಡೇ ಅಚರಿಸಿಕೊಂಡಿದ್ದಾರೆ. ಇವರಷ್ಟೇ ಅಚರಿಸಿಕೊಂಡಿದ್ದರೆ ಸುದ್ದಿಯಾಗುತ್ತಿರಲಿಲ್ಲ. ಬದಲಿಗೆ ಒಂದಷ್ಟು ಮಂದಿ ಕಾರ್ಯಕರ್ತರು, ಅಭಿಮಾನಿಗಳನ್ನು ಸೇರಿಸಿದ್ದಾರೆ. ಈ ಬರ್ತಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟೀವ್ ಬಂದಿದ್ದು ಎಲ್ಲರಿಗೂ ಆತಂಕ ಶುರುವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಚಕ್ರಪಾಣಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

Video Top Stories