ಸುಪ್ರೀಂ ಕೋರ್ಟ್ ತೀರ್ಪು ಅಲ್ಲಾಹನು ಬಯಸಿದ ತೀರ್ಪು: ಮುಸ್ಲಿಂ ಮುಖಂಡ

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲಾ ವರ್ಗದವರು ಸ್ವಾಗತಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದು ಹೀಗೆ... 

Share this Video
  • FB
  • Linkdin
  • Whatsapp

ಬೆಂಗಳೂರು (ನ.09): ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲಾ ವರ್ಗದವರು ಸ್ವಾಗತಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದು ಹೀಗೆ... 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದ ಇತಿಹಾಸದಲ್ಲಿ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆ ಬಾಬರಿ ಮಸೀದಿ- ರಾಮಮಂದಿರ ವಿವಾದ ಕೊನೆಗೂ ಬಗೆಹರಿದಿದೆ. ಸುಪ್ರೀಂ ಕೋರ್ಟ್‌ನ ಪಂಚ ಪೀಠವು 2.77 ಎಕರೆ ವಿವಾದಿತ ಭೂಮಿಯನ್ನು ರಾಮಜನ್ಮಭೂಮಿ ನ್ಯಾಸಕ್ಕೆ ಸೇರಿದ್ದು ಎಂದು ತೀರ್ಪಿತ್ತಿದೆ. ಮತ್ತೊಂದು ಅರ್ಜಿದಾರ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಭೂಮಿಯನ್ನು ನೀಡಬೇಕೆಂದು ಆದೇಶ ಹೊರಡಿಸಿದೆ.

Related Video