ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್

ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.  ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 02): ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್. ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. 

Add Asianetnews Kannada as a Preferred SourcegooglePreferred

ಬಸನಗೌಡ ಪಾಟೀಲ ಯತ್ನಾಳ್‌ ಈಗ ನಿರುದ್ಯೋಗಿ: ಈಶ್ವರ್‌ ಖಂಡ್ರೆ

Related Video