Asianet Suvarna News Asianet Suvarna News

ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್

ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.  ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. 

ಬೆಂಗಳೂರು (ಮಾ. 02): ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.  ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. 

ಬಸನಗೌಡ ಪಾಟೀಲ ಯತ್ನಾಳ್‌ ಈಗ ನಿರುದ್ಯೋಗಿ: ಈಶ್ವರ್‌ ಖಂಡ್ರೆ

Video Top Stories