ಕೊರೋನಾ ಸಂಕಷ್ಟ ಕಾಲದಲ್ಲಿ ಜನಸೇವೆಗೆ ಟೊಂಕಕಟ್ಟಿ ನಿಂತ ಜನನಾಯಕ ಮಹದೇವಪ್ಪ ಯಾದವಾಡ

ಕೊರೋನಾ ಹಿಮ್ಮೆಟ್ಟಿಸಲು ಟೋಂಕ ಕಟ್ಟಿ ನಿಂತ ಜನನಾಯಕ ರಾಮದುರ್ಗದ ಶಾಸಕ ಮಹದೇವಪ್ಪ ಯಾದವಾಡ,  ಇಳಿ ವಯಸ್ಸಿನಲ್ಲಿಯೂ ಉತ್ಸಾಹ, ಹಳ್ಳಿ ಹಳ್ಳಿಗೂ ಭೇಟಿ, ಜನರ ಕಷ್ಟಸುಖ ವಿಚಾರಣೆ, ಜನಜಾಗೃತಿ ಮೂಡಿಸುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 23): ಕೊರೋನಾ ಹಿಮ್ಮೆಟ್ಟಿಸಲು ಟೋಂಕ ಕಟ್ಟಿ ನಿಂತ ಜನನಾಯಕ, ಇಳಿ ವಯಸ್ಸಿನಲ್ಲಿಯೂ ಉತ್ಸಾಹ, ಹಳ್ಳಿ ಹಳ್ಳಿಗೂ ಭೇಟಿ, ಜನರ ಕಷ್ಟಸುಖ ವಿಚಾರಣೆ, ಜನಜಾಗೃತಿ ಮೂಡಿಸುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ ರಾಮದುರ್ಗದ ಶಾಸಕ ಮಹದೇವಪ್ಪ ಯಾದವಾಡ. ಕೋವಿಡ್ ಸಂಕಷ್ಟ ಕಾಲದಲ್ಲಿ ಇವರ ಜನಸೇವೆ ಹೀಗಿದೆ. 

Add Asianetnews Kannada as a Preferred SourcegooglePreferred

ಸ್ವಂತ ಖರ್ಚಿನಲ್ಲೇ ದಾವಣಗೆರೆ ಜಿಲ್ಲೆಯ ಜನರಿಗೆ ವ್ಯಾಕ್ಸಿನ್ ಹಾಕಿಸಿದ ಶ್ಯಾಮನೂರು ಶಿವಶಂಕರಪ್ಪ..!

Related Video