ಮಂಗಳೂರು ನೈತಿಕ ಪೊಲೀಸ್ಗಿರಿಗೆ ಬಿಜೆಪಿ ಶಾಸಕನ ಬೆಂಬಲ..?
ಮಂಗಳೂರಿನಲ್ಲಿ ನೈತಿಕ ಪೊಲೀಸ್ಗಿರಿ ಹೆಚ್ಚಾಗುತ್ತಿದೆ. ಇದಕ್ಕೆ ಶಾಸಕರ ಬೆಂಬಲವೂ ಇದೆ ಎನ್ನಲಾಗಿದೆ. ಜಾಮೀನು ಪಡೆದು ಹೊರಬಂದ ನೈತಿಕ ಪೊಲೀಸ್ಗಿರಿ ಆರೋಪಿಗಳ ಬೆನ್ನಿಗೆ ನಿಂತಿದ್ಧಾರೆ ಶಾಸಕ ಉಮಾನಾಥ್ ಕೋಟ್ಯಾನ್.
ದಕ್ಷಿಣ ಕನ್ನಡ (ಅ. 11): ಮಂಗಳೂರಿನಲ್ಲಿ ನೈತಿಕ ಪೊಲೀಸ್ಗಿರಿ ಹೆಚ್ಚಾಗುತ್ತಿದೆ. ಇದಕ್ಕೆ ಶಾಸಕರ ಬೆಂಬಲವೂ ಇದೆ ಎನ್ನಲಾಗಿದೆ. ಜಾಮೀನು ಪಡೆದು ಹೊರಬಂದ ನೈತಿಕ ಪೊಲೀಸ್ಗಿರಿ ಆರೋಪಿಗಳ ಬೆನ್ನಿಗೆ ನಿಂತಿದ್ಧಾರೆ ಶಾಸಕ ಉಮಾನಾಥ್ ಕೋಟ್ಯಾನ್. ಅನ್ಯಕೋಮಿನ ದಂಪತಿ ಬಳಿ ಮೂವರು ಪುಂಡಾಟ ನಡೆಸಿದ್ದರು. ಜಾಮೀನು ಪಡೆದು ಹೊರಬಂದ ಆರೋಪಿಗಳನ್ನು ಶಾಸಕರೇ ಕರೆ ತಂದಿದ್ದಾರೆ.
ಮೂಡಬಿದ್ರೆಯಲ್ಲಿ ನೈತಿಕ ಪೊಲೀಸ್ಗಿರಿ, ಹಿಂದೂ ಪರ ಕಾರ್ಯಕರ್ತರ ಬಂಧನ