ಸವದಿಯವರು ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ: ಕೋಡಿಹಳ್ಳಿ ಆಕ್ರೋಶ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಪ್ರತಿಭಟನೆ ಕುರಿತು ಇಂದು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಸಭೆ ಕರೆದಿದ್ದರು. ಆದರೆ ಸಭೆಗೆ ಪ್ರತಿಭಟನಾಕಾರರನ್ನು ಆಹ್ವಾನಿಸಿಲ್ಲ. ಯೂನಿಯನ್ ಲೀಡರ್ಸ್‌ಗಳನ್ನು ಕರೆದು ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 11): ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಪ್ರತಿಭಟನೆ ಕುರಿತು ಇಂದು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಸಭೆ ಕರೆದಿದ್ದರು. ಆದರೆ ಸಭೆಗೆ ಪ್ರತಿಭಟನಾಕಾರರನ್ನು ಆಹ್ವಾನಿಸಿಲ್ಲ. ಯೂನಿಯನ್ ಲೀಡರ್ಸ್‌ಗಳನ್ನು ಕರೆದು ಮಾತನಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ, ಪ್ರತಿಭಟನೆ ಕೈ ಬಿಡಿ: ಸಾರಿಗೆ ಸಚಿವರಿಂದ ಮನವಿ

ಸವದಿಯವರ ಈ ನಡೆಗೆ ಕೋಡಿಹಳ್ಳಿ ಚಂದ್ರಶೇಖರ್ ಕಿಡಿ ಕಾರಿದ್ದಾರೆ. ಸವದಿಯವರು ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅತೀ ಬುದ್ದಿವಂತಿಕೆ ತೋರಿಸುತ್ತಿದ್ಧಾರೆ. ಬೇಡಿಕೆ ಈಡೇರುವವರೆಗೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತೇವೆ' ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ಧಾರೆ.

Related Video