Asianet Suvarna News Asianet Suvarna News

ಪ್ರಯಾಣಿಕರೇ ಗಮನಿಸಿ, ಇಂದು ಬಸ್ ಸಂಚಾರ ಬಹುತೇಕ ಸ್ಥಬ್ಧ

ಸರ್ಕಾರಿ ನೌಕರರೆಂಬ ಮಾನ್ಯತೆಗೆ ಆಗ್ರಹಿಸಿ ಸಾರಿಗೆ ನೌಕರರು ನಿನ್ನೆ ನಡೆಸಿದ ಮುಷ್ಕರಕ್ಕೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಇಂದು ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯದ 4 ಸಾರಿಗೆ ಸಂಸ್ಥೆಗಳ ನೌಕರರ ಸಂಘಟನೆಗಳು ನಿರ್ಧರಿಸಿವೆ. 

ಬೆಂಗಳೂರು (ಡಿ. 11): ಸರ್ಕಾರಿ ನೌಕರರೆಂಬ ಮಾನ್ಯತೆಗೆ ಆಗ್ರಹಿಸಿ ಸಾರಿಗೆ ನೌಕರರು ನಿನ್ನೆ ನಡೆಸಿದ ಮುಷ್ಕರಕ್ಕೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಇಂದು ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯದ 4 ಸಾರಿಗೆ ಸಂಸ್ಥೆಗಳ ನೌಕರರ ಸಂಘಟನೆಗಳು ನಿರ್ಧರಿಸಿವೆ. ಹಾಗಾಗಿ ಇಂದ್ ಬಸ್ ಸಂಚಾರ ಬಂದ್ ಅಗಿದೆ. ಡಿಪೋಗಳಿಂದ ಬಸ್‌ಗಳು ಹೊರಡುತ್ತಿಲ್ಲ. ಈ ಬಗ್ಗೆ ಸಾರಿಗೆ ನೌಕರರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಮಸ್ಯೆಗಳ ಬಗ್ಗೆ, ಬೇಡಿಕೆ ಬಗ್ಗೆ ಮಾತನಾಡಿದ್ದಾರೆ. 

ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಅವಕಾಶಕ್ಕೆ ವಿರೋಧ; ಅಲೋಪತಿ ವೈದ್ಯರಿಂದ ಪ್ರತಿಭಟನೆ

Video Top Stories