Asianet Suvarna News Asianet Suvarna News

ಯಶವಂತಪುರದಲ್ಲಿ ರಸ್ತೆಯಲ್ಲೆ ಅಡುಗೆ ಮಾಡಿ ಸಾರಿಗೆ ನೌಕರರ ವಿಶಿಷ್ಟ ಪ್ರತಿಭಟನೆ

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಯಶವಂತಪುರದಲ್ಲಿ ನೌಕರರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿದ್ದಾರೆ. ಅಲ್ಲಿ ಅಡುಗೆ ಮಾಡುತ್ತಲೇ ಮುಷ್ಕರಕ್ಕೆ ಮುಂದಾಗಿದ್ಧಾರೆ. 
 

ಬೆಂಗಳೂರು (ಡಿ. 11): ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಯಶವಂತಪುರದಲ್ಲಿ ನೌಕರರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿದ್ದಾರೆ. ಅಲ್ಲಿ ಅಡುಗೆ ಮಾಡುತ್ತಲೇ ಮುಷ್ಕರಕ್ಕೆ ಮುಂದಾಗಿದ್ಧಾರೆ. 

'ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಕಲ್ಬುರ್ಗಿ ನೌಕರರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ರಾಜ್ಯದ ಹಲವೆಡೆ ಬಸ್ ಸಂಚಾರ ಸ್ತಬ್ಧವಾಗಿದೆ. 

Video Top Stories