Asianet Suvarna News Asianet Suvarna News

ನಾಡದೋಣಿ ಮಗುಚಿ ನಾಲ್ವರು ನಾಪತ್ತೆ; ಮುಂದುವರೆದ ಶೋಧ ಕಾರ್ಯ

ಕರಾವಳಿಯಲ್ಲಿ ಮತ್ತೊಂದು ಬೋಟ್ ದುರಂತ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಡದೋಣಿ ಮಗುಚಿ ನಾಲ್ವರು ನಾಪತ್ತೆಯಾಗಿದ್ದಾರೆ. ನಿನ್ನೆ ಮುಂಜಾನೆ ಸಾಗರ ಶ್ರೀ ಎಂಬ ಬೋಟ್‌ನಲ್ಲಿ ಮೀನುಗಾರಿಕೆಗೆ 12 ಮಂದಿ ತೆರಳಿದ್ದರು. ದೋಣಿ ಮಗುಚಿದ್ದರಿಂದ 8 ಮಂದಿ ಈಜಿ ದಡ ಸೇರಿದ್ದರೆ, ನಾಲ್ವರು ನಾಪತ್ತೆಯಾಗಿದ್ದಾರೆ. ಇವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಉಡುಪಿ (ಆ. 17): ಕರಾವಳಿಯಲ್ಲಿ ಮತ್ತೊಂದು ಬೋಟ್ ದುರಂತ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಡದೋಣಿ ಮಗುಚಿ ನಾಲ್ವರು ನಾಪತ್ತೆಯಾಗಿದ್ದಾರೆ. ನಿನ್ನೆ ಮುಂಜಾನೆ ಸಾಗರ ಶ್ರೀ ಎಂಬ ಬೋಟ್‌ನಲ್ಲಿ ಮೀನುಗಾರಿಕೆಗೆ 12 ಮಂದಿ ತೆರಳಿದ್ದರು. ದೋಣಿ ಮಗುಚಿದ್ದರಿಂದ 8 ಮಂದಿ ಈಜಿ ದಡ ಸೇರಿದ್ದರೆ, ನಾಲ್ವರು ನಾಪತ್ತೆಯಾಗಿದ್ದಾರೆ. ಇವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಉಡುಪಿಯ ಕೊಡೇರಿ ಸಮುದ್ರದಲ್ಲಿ ನಾಡದೋಣಿ ದುರಂತ: ಮೂವರು ಕಣ್ಮರೆ