ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

- ನಾಯಕತ್ವ ಬದಲಾವಣೆ ನಿರ್ಧಾರವಿನ್ನೂ ಸಸ್ಪೆನ್ಸ್‌!- ರಾಜೀನಾಮೆಗೆ ಯಾರೂ ಸೂಚಿಸಿಲ್ಲ, ರಾಜೀನಾಮೆ ಪ್ರಶ್ನೆ ಇಲ್ಲ: ಸಿಎಂ- ಜು.26ರ ನಂತರ ಚಟುವಟಿಕೆ ಬಿರುಸು? 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 18): ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ಸಿಎಂ ಬಿಎಸ್‌ವೈ ಫುಲ್ ಸಕ್ರಿಯರಾಗಿದ್ದಾರೆ. ಹೈಕಮಾಂಡ್ ಸೂಚನೆ ಬೆನ್ನಲ್ಲೇ, ಪಕ್ಷ ಸಂಘಟನೆಯತ್ತ ಸಿಎಂ ಗಮನ ಹರಿಸಿದ್ದಾರೆ. 

ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, 'ಮುಂದಿನ ಸಿಎಂ' ವಿವಾದಕ್ಕೆ ಬ್ರೇಕ್ ಸಂಭವ

ಈ ತಿಂಗಳ 26 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನೂ ತೆರೆ ಬಿದ್ದಿಲ್ಲ. ಶಾಸಕಾಂಗ ಸಭೆಯ ನಂತರ ರಾಜಕೀಯ ಚಟುವಟಿಕೆ ಚುರುಕಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

Related Video