
ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ
ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.
ಬೆಂಗಳೂರು, (ಮೇ.18): ರಾಜ್ಯದಲ್ಲಿ ಕೊರೋನಾ ಮಿತೀ ಮೀರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೋವಿಡ್ ನಿಯಂತ್ರಣಕ್ಕೆ ಡೀಸಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ಹೀಗೆ
ಈ ಸಂಬಂಧ ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.