Asianet Suvarna News Asianet Suvarna News

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ: ಶಾಂತಿಯುತವಾಗಿರುವಂತೆ ಕಾರ್ಯಕರ್ತರಲ್ಲಿ ಸಿಎಂ ಮನವಿ

ಬೆಳಗಾವಿಯಲ್ಲಿ ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. 
 

ಬೆಳಗಾವಿ (ಆ. 28): ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ ಜೋರಾಗುತ್ತಿದೆ. ವಿವಾದಿತ ಜಾಗ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಯನ್ನು ಖಂಡಿಸಿ ಮರಾಠಿಗರು ರೊಚ್ಚಿಗೆದ್ದಿದ್ದಾರೆ. ರಾಯಣ್ಣ ಪ್ರತಿಮೆ ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. 

ಈ ವಿವಾದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಬೆಳಗಾವಿ ಡಿಸಿ ಜೊತೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಎಲ್ಲರೂ ಶಾಂತಿಯುತವಾಗಿ ವರ್ತಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

Video Top Stories