
ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಬಿ. ಎಸ್. ಯಡಿಯೂರಪ್ಪ| ಕೋವಿಡ್ ರೋಗಿಗಳಿಗೆ ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳು|ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ|
ಬೆಂಗಳೂರು(ಜು.18): ಕೊರೋನಾ ರೋಗಿಗಳಿಗೆ ಬೆಡ್ ನೀಡುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಕೊಡುತ್ತಿಲ್ಲ, ಸರ್ಕಾರ ಬಿಡುತ್ತಿಲ್ಲ. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.ಆದರೂ ಕೂಡ ಖಾಸಗಿ ಆಸ್ಪತ್ರೆಗಳು ಮಾತ್ರ ಕೋವಿಡ್ ರೋಗಿಗಳಿಗೆ ಮಾತ್ರ ಹಾಸಿಗೆ ನೀಡುತ್ತಿಲ್ಲ.
Add Asianetnews Kannada as a Preferred Source

ಕಲಬುರಗಿ: ಕೋವಿಡ್ ಆಸ್ಪತ್ರೆಯಲ್ಲಿ ಹಂದಿಗಳು ಸಾರ್ ಹಂದಿಗಳು..!
ಹೀಗಾಗಿ ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.